ಉಳ್ಳಾಲ, ಅ. 12: ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಸಮೀಪದ ಉಚ್ಚಿಲ ಜಂಕ್ಷನ್ ಬಳಿಯ ಗುಜರಿ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ಸಂಭವಿಸಿದ ಈ ಘಟನೆಯಿಂದ ಗುಜರಿ ಅಂಗಡಿಯಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ವರದಿಯಾಗಿದೆ.


